Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

ಕೇಂದ್ರ ಸರ್ಕಾರದ ಹೊಸ ನಿಯಮ ರೈತರ ಪತ್ನಿಯ ಖಾತೆಗೆ ಬರಲಿದೆ 3000 ರೂಪಾಯಿಗಳು.

Posted on August 2, 2023 By Admin No Comments on ಕೇಂದ್ರ ಸರ್ಕಾರದ ಹೊಸ ನಿಯಮ ರೈತರ ಪತ್ನಿಯ ಖಾತೆಗೆ ಬರಲಿದೆ 3000 ರೂಪಾಯಿಗಳು.

ಇದೀಗ ರೈತರಿಗೆ ಗುಡ್ ನ್ಯೂಸ್ ಒಂದು ಹೊರ ಬಂದಿದೆ ರೈತ ಹಾಗೂ ರೈತನ ಪತ್ನಿಗೆ ತಿಂಗಳಿಗೆ 3000 ಹಣವನ್ನು ಒದಗಿಸುವುದಾಗಿ ಇದೀಗ ಸರ್ಕಾರವು ಹೊಸ ನಿಯಮ ಒಂದನ್ನು ಜಾರಿಗೆ ತಂದಿದೆ ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ.

ಇದೀಗ ರೈತ ಮತ್ತು ರೈತನ ಪತ್ನಿ ಪ್ರತಿ ತಿಂಗಳಿಗೆ 3000 ಹಣವನ್ನು ಪಡೆಯಬಹುದಾಗಿದೆ ರೈತರ ಆರ್ಥಿಕ ಸಬಲೀಕರಣದ ಉದ್ದೇಶದಿಂದಾಗಿ ಕೇಂದ್ರ ಸರ್ಕಾರವು ಮಹತ್ವದ ಯೋಜನೆ ಯನ್ನು ಜಾರಿಗೆ ತರಲಾಗಿದೆ ಈ ಯೋಜನೆಯಲ್ಲಿ ನೋಂದಣಿ ಗೊಳ್ಳುವ ರೈತ ಫಲಾನುಭವಿಗಳು ಈ ಪಿಂಚಣಿ ಹಣವನ್ನು ಪಡೆಯಬಹುದು.

ಪ್ರಧಾನಮಂತ್ರಿ ಕಿಸಾನ್ ಮಾಂದಾನ್ ಯೋಜನೆ ಎಂಬುದು ಸರ್ಕಾರದ ಬೆಂಬಲಿತ ಯೋಜನೆಯಾಗಿದೆ ವೃದ್ಯಾಪ್ಯದಲ್ಲಿ ರೈತರು ಹಣಕಾಸಿನ ಅವಶ್ಯಕತೆ ಪೂರೈಸಲು ಸಹಾಯ ಮಾಡಲು ಈ ಯೋಜನೆಯನ್ನು ಪ್ರಾರಂಭಿಸಿದರು ಈ ಯೋಜನೆಯ ಅಡಿಯಲ್ಲಿ ಸರ್ಕಾರ 60 ವರ್ಷ ವಯಸ್ಸಿನ ನಂತರ ರೈತರಿಗೆ ತಿಂಗಳಿಗೆ 3000 ಕನಿಷ್ಠ ಖಾತರಿ ಪಿಂಚಣಿ ಒದಗಿಸುತ್ತದೆ.

ಒಂದು ವೇಳೆ ರೈತ ಸಾ’ವ’ನ್ನ’ಪ್ಪಿ’ದರೆ ಸರ್ಕಾರ ಪಿಂಚಣಿಯ 50ರಷ್ಟು ಕುಟುಂಬ ಪಿಂಚಣಿಯಾಗಿ ಅವರ ಖಾತೆಗೆ ನೀಡುತ್ತದೆ ಕುಟುಂಬ ಪಿಂಚಣಿಯು ಸಂಗಾತಿಗೆ ಮಾತ್ರ ನೀಡುತ್ತದೆ ಮತ್ತು ಅದನ್ನು ಯಾರು ಬೇರೆ ಯಾರು ಪಡೆಯಲು ಸಾಧ್ಯವಿಲ್ಲ 18ರಿಂದ 40 ವರ್ಷ ವಯಸ್ಸಿನ 2 ಎಕ್ಟರ್ ಸಾಗವಳಿ ಮಾಡಬಹುದಾದ ಭೂಹಿಡುವಳಿ ಹೊಂದಿರುವ ಎಲ್ಲ ಸಣ್ಣ ಮತ್ತು ಅತಿ ಸಣ್ಣ ರೈತರು ಯೋಜನೆಯ ಅಡಿಯಲ್ಲಿ ಲಾಭವನ್ನು ಪಡೆಯಲು ಅರ್ಹರಾಗಿರುತ್ತಾರೆ.

18 ರಿಂದ 40 ವರ್ಷದ ಒಳಗಿನವರು 60 ವರ್ಷ ವಯಸ್ಸಿನವರೆಗೆ ಮಾಸಿಕ 50 ರಿಂದ 200 ರೂಪಾಯಿಯನ್ನು ಪಾವತಿಸಿದ ನಂತರ ಸರ್ಕಾರ ಮಾಸಿಕ 3000 ಪಿಂಚಣಿ ಹಣವನ್ನು ನೀಡುತ್ತದೆ. ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಸಿ ಎಸ್ ಸಿ (ಕಾಮನ್ ಸರ್ವಿಸ್ ಸೆಂಟರ್) ಗೆ ಭೇಟಿ ನೀಡಿ ನೊಂದಣಿ ಮಾಡಿಕೊಳ್ಳ ಬಹುದು.

ಬೇಕಾಗಿರುವಂತಹ ಮುಖ್ಯ ದಾಖಲಾತಿಗಳು

* ಆಧಾರ್ ಕಾರ್ಡ್
* ಪಾಸ್ ಬುಕ್
* ಮೊಬೈಲ್ ನಂಬರ್
* ಉಳಿತಾಯ ಖಾತೆಯ ಸಂಖ್ಯೆ ಸೇರಿದಂತೆ ಪ್ರಮುಖ ದಾಖಲೆಗಳು ಇದಕ್ಕೆ ಬೇಕಾಗುತ್ತದೆ.

ಮೇಲೆ ತಿಳಿಸಿದಂತಹ ಕೇಂದ್ರಗಳಲ್ಲಿ ನೀವು ಅರ್ಜಿಯನ್ನು ಸಲ್ಲಿಸಬಹುದು. ಕೇಂದ್ರ ಸರ್ಕಾರವು ರೈತರಿಗೆ ವೃದ್ಧಾಪ್ಯದಲ್ಲಿ ನೆರವು ಆಗಲಿ ಎಂಬುವಂತಹ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತಂದಿದ್ದು ಯಾರೆಲ್ಲಾ 18 ವರ್ಷದಿಂದ 40 ವರ್ಷದ ಒಳಗಿನ ವಯಸ್ಕ ರೈತರು ಇರುತ್ತಾರೆ ಅಂತಹವರು ಎರಡು ಎಕ್ಟರ್ ಭೂಮಿಯಲ್ಲಿ ಸಾಗುವಳಿ ಮಾಡುವಂತಹ ಸಣ್ಣ ಮತ್ತು ಅತಿ ಸಣ್ಣ ರೈತರು ಈ ಯೋಜನೆಯ ಅಡಿಯಲ್ಲಿ ಖಾತೆಯನ್ನು ತೆರೆದು ಆ ತಿಂಗಳಿಗೆ 50 ರೂಪಾಯಿಯಿಂದ 200 ರೂಪಾಯಿಗಳವರೆಗೆ ನೀವು ಡೆಪಾಸಿಟ್ ಮಾಡಬೇಕಾಗುತ್ತದೆ.

ಇದನ್ನು ಓದಿ:- ರಾಯರಿಗೆ ಪ್ರಿಯವಾದ ಈ ಮಂತ್ರವನ್ನು ಹೇಳಿದರೆ ಸಾಕು ನಿಮ್ಮ ಕ.ಷ್ಟ ಕಾ.ರ್ಪ.ಣ್ಯಗಳೆಲ್ಲ ನಿವಾರಣೆಯಾಗುತ್ತದೆ.

ನಂತರ ನಿಮಗೆ 60 ವರ್ಷ ವಯಸ್ಸಾದ ನಂತರದಲ್ಲಿ ನಿಮ್ಮ ಖಾತೆಗೆ ಮೂರು ಸಾವಿರ ರೂಪಾಯಿಗಳನ್ನು ಸರ್ಕಾರವು ಒದಗಿಸುತ್ತದೆ. ಸರ್ಕಾರದ ಅತ್ಯುತ್ತಮ ಯೋಜನೆ ಇದಾಗಿದ್ದು ಈ ಯೋಜನೆಯ ಅಡಿಯಲ್ಲಿ ನೀವು ಖಾತೆಯನ್ನು ತೆರೆದು ಹಣವನ್ನು ಡೆಪಾಸಿಟ್ ಮಾಡಿದರೆ ಒಂದು ವೇಳೆ ನೀವು ಮ.ರ.ಣ ಹೊಂದಿದರು ಸಹ ನಿಮ್ಮ ಪತ್ನಿಗೆ ಈ ಹಣ ದೊರೆಯುತ್ತದೆ. ಈ ಯೋಜನೆಯ ಲಾಭವನ್ನು ಪಡೆಯಲು ಕೂಡಲೇ ಹತ್ತಿರದ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಿ ಖಾತೆಯನ್ನು ತೆರೆಯಬಹುದಾಗಿದೆ. ಈ ವಿಷಯದ ಬಗ್ಗೆ ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ಕಾಮೆಂಟ್ಸ್ ಮೂಲಕ ತಿಳಿಸಿ

News Tags:PM new scheme

Post navigation

Previous Post: ರಾಯರಿಗೆ ಪ್ರಿಯವಾದ ಈ ಮಂತ್ರವನ್ನು ಹೇಳಿದರೆ ಸಾಕು ನಿಮ್ಮ ಕ.ಷ್ಟ ಕಾ.ರ್ಪ.ಣ್ಯಗಳೆಲ್ಲ ನಿವಾರಣೆಯಾಗುತ್ತದೆ.
Next Post: ಆಟವಾಡುತ್ತಿದ್ದಾಗ ಮೊಬೈಲ್ ಚಾರ್ಜರ್ ಬಾಯಿಗೆ ಹಾಕಿಕೊಂಡು ಕರೆಂಟ್ ಶಾ’ಕ್ ನಿಂದ 8 ತಿಂಗಳ ಕಂದಮ್ಮನ ಬ’ಲಿ.

Leave a Reply Cancel reply

Your email address will not be published. Required fields are marked *

  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme